Advertisement
ಸುದ್ದಿಗಳು

ಆಲಂಕಾರು ಸಹಕಾರಿ ಸಂಘದ ಆಡಳಿತದಿಂದ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಮೋಜು | ಆಮ್‌ ಆದ್ಮಿ ಪಾರ್ಟಿ ಗಂಭೀರ ಆರೋಪ |

Share

ಅಧ್ಯಯನ ಪ್ರವಾಸದ ಹೆಸರಿನಲ್ಲಿ ಆಲಂಕಾರು ಸಹಕಾರಿ ಸಂಘದ ಆಡಳಿತವು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸದ ಮೋಜಿನ ಪ್ರವಾಸ  ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪಿಸಿದ್ದಾರೆ.

Advertisement
Advertisement
Advertisement

ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು, ಕಡಬ ತಾಲೂಕಿನ ಆಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು‌ ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತಕ್ಕೆ ಪ್ರವಾಸ ಹೋಗಿದ್ದಾರೆ. ಇದು ಸರಿಯಲ್ಲ. ಸಹಕಾರಿ ಸಂಘದ ಸದಸ್ಯರ ಹಣದಲ್ಲಿ ಇಂತಹ ಪ್ರವಾಸ ಸರಿಯಲ್ಲ. ಪ್ರವಾಸದಲ್ಲಿ ಸಹಕಾರಿ ಸಂಘದ ಸದಸ್ಯರಲ್ಲದೆ, ಅವರ‌ ಕುಟುಂಬ‌ಸದ ಸದಸ್ಯರನ್ನೂ ಕರೆದೊಯ್ಯಲಾಗಿದೆ.  ಪ್ರವಾಸದ‌ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ ಹಾಗು‌ ಪ್ರವಾಸಿ ತಾಣಗಳನ್ನು ಮಾತ್ರ ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಪಟ್ಟ ಯಾವುದೇ ಅಧ್ಯಯನವನ್ನು ನಡೆಸಿಲ್ಲ ಎಂದು ಆರೋಪಿಸಿದ್ದಾರೆ.

Advertisement

ಸಹಕಾರಿ ಸಂಘದ ವತಿಯಿಂದ ಕೃಷಿ ಕ್ಷೇತ್ರಗಳಿಗೆ, ಕೃಷಿಗೆ ಸಂಬಂಧಿತ ಚಟುವಟಿಕೆಗಳಿಗೆ, ಕೃಷಿಕರಿಗೆ, ಆ ಸಹಕಾರಿ ಸಂಘದ ಸದಸ್ಯರಿಗೆ ಅನುಕೂಲವಾಗುವ ಪ್ರವಾಸ ನಡೆಸಬೇಕೇ ಹೊರತು ಮೋಜಿನ ಪ್ರವಾಸ ಸಲ್ಲದು. ಸಹಕಾರಿ ಸಂಘದಲ್ಲಿ ರೈತರ ಹಣ ದುರುಪಯೋಗವಾಗುವುದು ಸಹಿಸಲಾಗದು ಎಂದು ಆಲಂಕಾರು ನಿವಾಸಿ , ಆಮ್‌ ಆದ್ಮಿ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ  ಜನಾರ್ಧನ ಬಂಗೇರ ಆರೋಪಿಸಿದರು. ಅನೇಕ ಸಹಕಾರಿ ಸಂಘಗಳು ಯಶಸ್ವಿಯಾಗಿ ಮುನ್ನಡೆದ ಉದಾಹರಣೆ ಇದೆ. ಅಂತಹ ಸಹಕಾರಿ ಸಂಘಗಳ ಅಧ್ಯಯನದ ಬಳಿಕ ಅನುಷ್ಟಾನಕ್ಕೆ ಪ್ರಯತ್ನಿಸಬೇಕು ಎಂದು ಜನಾರ್ಧನ ಬಂಗೇರ ಹೇಳಿದರು.

Advertisement

ಸುದ್ದಿಗೋಷ್ಟಿಯಲ್ಲಿ ಆಮ್‌ ಆದ್ಮಿ ಪಾರ್ಟಿಯ ತಾಲೂಕು ಅಧ್ಯಕ್ಷ ಡಾ.ವಿಷು ಕುಮಾರ್‌ ಉಪಸ್ಥಿತರಿದ್ದರು.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

18 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

20 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago