ಆಮ್ ಆದ್ಮಿ ಪಾರ್ಟಿ | ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ |

July 17, 2022
10:22 PM

ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ಶನಿವಾರ ಪುತ್ತೂರಿನ ಅಶ್ವಿನಿ ಹೋಟೆಲ್ ದರ್ಬೆ ಸಭಾಂಗಣದಲ್ಲಿ ನಡೆಯಿತು.

Advertisement

ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಶ್ರೀಧರ ಶೆಟ್ಟಿ ಬೈಲುಗುತ್ತು, ಸಾಮಾಜಿಕ ಹೋರಾಟಗಾರ ಸುದರ್ಶನ್ ಮುರ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಅವರನ್ನು ಎಎಪಿ ಪುತ್ತೂರು ಕ್ಷೇತ್ರದ ವಿಧಾನಸಭಾ ಅಧ್ಯಕ್ಷರಾದ ಡಾ. ವಿಶು ಕುಮಾರ್, ಪ್ರಧಾನ ಕಾರ್ಯದರ್ಶಿ ಪುರಷೋತ್ತಮ ಗೌಡ ಕೊಲ್ಪೆ, ಸಂಘಟನಾ ಕಾರ್ಯದರ್ಶಿ ಜನಾರ್ದನ ಬಂಗೇರ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಶೀದ್ ಜಟ್ಟಿಪಳ್ಳ ಪಕ್ಷದ ಶಾಲು ಹಾಕಿ ಆದರಪುರ್ವಕವಾಗಿ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಮುಂದಿನ ದಿನಗಳಲ್ಲಿ ಬೃಹತ್ ಸಮಾವೇಶವನ್ನು ನಡೆಸುವುದಾಗಿ ತೀರ್ಮಾನಿಸಲಾಯಿತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್
ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ
April 23, 2026
2:41 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು
April 23, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror