ಆಮ್ ಆದ್ಮಿ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರದ ಮೆಗಾ ಸದಸ್ಯತ್ವ ಅಭಿಯಾನದ ಪೂರ್ವಭಾವಿ ಸಭೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ಶನಿವಾರ ಪುತ್ತೂರಿನ ಅಶ್ವಿನಿ ಹೋಟೆಲ್ ದರ್ಬೆ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಶ್ರೀಧರ ಶೆಟ್ಟಿ ಬೈಲುಗುತ್ತು, ಸಾಮಾಜಿಕ ಹೋರಾಟಗಾರ ಸುದರ್ಶನ್ ಮುರ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಅವರನ್ನು ಎಎಪಿ ಪುತ್ತೂರು ಕ್ಷೇತ್ರದ ವಿಧಾನಸಭಾ ಅಧ್ಯಕ್ಷರಾದ ಡಾ. ವಿಶು ಕುಮಾರ್, ಪ್ರಧಾನ ಕಾರ್ಯದರ್ಶಿ ಪುರಷೋತ್ತಮ ಗೌಡ ಕೊಲ್ಪೆ, ಸಂಘಟನಾ ಕಾರ್ಯದರ್ಶಿ ಜನಾರ್ದನ ಬಂಗೇರ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಶೀದ್ ಜಟ್ಟಿಪಳ್ಳ ಪಕ್ಷದ ಶಾಲು ಹಾಕಿ ಆದರಪುರ್ವಕವಾಗಿ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಮುಂದಿನ ದಿನಗಳಲ್ಲಿ ಬೃಹತ್ ಸಮಾವೇಶವನ್ನು ನಡೆಸುವುದಾಗಿ ತೀರ್ಮಾನಿಸಲಾಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…