ಸಾಮಾಜಿಕ ಕಾರ್ಯಕರ್ತ ತ್ರಿಶೂಲ್ ವಿರುದ್ಧ ನಗರ ಪಂಚಾಯತ್ ಅಧ್ಯಕ್ಷರ ಪೊಲೀಸ್ ದೂರು ಪ್ರಜಾಪ್ರಭುತ್ವ ವಿರೋಧಿ‌ | ಆಮ್ ಆದ್ಮಿ ಪಾರ್ಟಿ |

August 19, 2022
10:15 PM

ಸುಳ್ಯ ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಹೊಂಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿ ಜನ ಜಾಗೃತಿ ಮಾಡಿದ ಸಾಮಾಜಿಕ ಕಾರ್ಯಕರ್ತ, ಕಲಾವಿದ ಆರ್ ಜೆ ತ್ರಿಶೂಲ್ ಗೌಡ ವಿರುದ್ಧ ಪೊಲೀಸ್ ದೂರು ನೀಡಿದ್ದು ನಗರ ಪಂಚಾಯತ್ ಅಧ್ಯಕ್ಷರ ಪ್ರಜಾಪ್ರಭುತ್ವ ವಿರೋಧಿ ದೋರಣೆಯಾಗಿದ್ದು, ಆಮ್ ಆದ್ಮಿ ಪಾರ್ಟಿ ಇದನ್ನು ಕಟುವಾಗಿ ಖಂಡಿಸುತ್ತದೆ ಎಂದು ಸುಳ್ಯ ನಗರ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ರಾಮಕೃಷ್ಣ ಬೀರಮಂಗಲ ತಿಳಿಸಿದ್ದಾರೆ.

Advertisement
Advertisement

ಸುಳ್ಯ ನಗರದಲ್ಲಿ ಆಡಳಿತದ ಅವ್ಯವಸ್ಥೆಯನ್ನು ಸಾಮಾಜಿಕ ಕ್ಷೇತ್ರದ ಹಲವಾರು ಮೇರು ವ್ಯಕ್ತಿಗಳು ಧ್ವನಿ ಎತ್ತಿದ್ದಾರೆ. ಅವರ ಧ್ವನಿ ಅಡಗಿಸುವ ಪ್ರಯತ್ನ ಆಡಳಿತದಿಂದ ನಡೆಯುತ್ತಿರುವುದು ಅವರ ವೈಫಲ್ಯವನ್ನು ಮುಚ್ಚಿಹಾಕುವ ಹುನ್ನಾರದ ಭಾಗವಾಗಿದೆ. ಇಂತಹ ಜನಧ್ವನಿಯನ್ನು ಅಡಗಿಸುವ ಯತ್ನ ಯಶಸ್ವಿಯಾಗುವುದಿಲ್ಲ, ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಾರ್ಟಿ ಜನಜಾಗೃತಿ ನಡೆಸುತ್ತದೆ ಮತ್ತು ಸಾಮಾಜಿಕ ಕಾರ್ಯಕರ್ತರ ಬೆಂಬಲಕ್ಕೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror