ಸಾಮಾಜಿಕ ಕಾರ್ಯಕರ್ತ ತ್ರಿಶೂಲ್ ವಿರುದ್ಧ ನಗರ ಪಂಚಾಯತ್ ಅಧ್ಯಕ್ಷರ ಪೊಲೀಸ್ ದೂರು ಪ್ರಜಾಪ್ರಭುತ್ವ ವಿರೋಧಿ‌ | ಆಮ್ ಆದ್ಮಿ ಪಾರ್ಟಿ |

August 19, 2022
10:15 PM

ಸುಳ್ಯ ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಹೊಂಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿ ಜನ ಜಾಗೃತಿ ಮಾಡಿದ ಸಾಮಾಜಿಕ ಕಾರ್ಯಕರ್ತ, ಕಲಾವಿದ ಆರ್ ಜೆ ತ್ರಿಶೂಲ್ ಗೌಡ ವಿರುದ್ಧ ಪೊಲೀಸ್ ದೂರು ನೀಡಿದ್ದು ನಗರ ಪಂಚಾಯತ್ ಅಧ್ಯಕ್ಷರ ಪ್ರಜಾಪ್ರಭುತ್ವ ವಿರೋಧಿ ದೋರಣೆಯಾಗಿದ್ದು, ಆಮ್ ಆದ್ಮಿ ಪಾರ್ಟಿ ಇದನ್ನು ಕಟುವಾಗಿ ಖಂಡಿಸುತ್ತದೆ ಎಂದು ಸುಳ್ಯ ನಗರ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ರಾಮಕೃಷ್ಣ ಬೀರಮಂಗಲ ತಿಳಿಸಿದ್ದಾರೆ.

ಸುಳ್ಯ ನಗರದಲ್ಲಿ ಆಡಳಿತದ ಅವ್ಯವಸ್ಥೆಯನ್ನು ಸಾಮಾಜಿಕ ಕ್ಷೇತ್ರದ ಹಲವಾರು ಮೇರು ವ್ಯಕ್ತಿಗಳು ಧ್ವನಿ ಎತ್ತಿದ್ದಾರೆ. ಅವರ ಧ್ವನಿ ಅಡಗಿಸುವ ಪ್ರಯತ್ನ ಆಡಳಿತದಿಂದ ನಡೆಯುತ್ತಿರುವುದು ಅವರ ವೈಫಲ್ಯವನ್ನು ಮುಚ್ಚಿಹಾಕುವ ಹುನ್ನಾರದ ಭಾಗವಾಗಿದೆ. ಇಂತಹ ಜನಧ್ವನಿಯನ್ನು ಅಡಗಿಸುವ ಯತ್ನ ಯಶಸ್ವಿಯಾಗುವುದಿಲ್ಲ, ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಾರ್ಟಿ ಜನಜಾಗೃತಿ ನಡೆಸುತ್ತದೆ ಮತ್ತು ಸಾಮಾಜಿಕ ಕಾರ್ಯಕರ್ತರ ಬೆಂಬಲಕ್ಕೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror