ಸುಳ್ಯ ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಹೊಂಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿ ಜನ ಜಾಗೃತಿ ಮಾಡಿದ ಸಾಮಾಜಿಕ ಕಾರ್ಯಕರ್ತ, ಕಲಾವಿದ ಆರ್ ಜೆ ತ್ರಿಶೂಲ್ ಗೌಡ ವಿರುದ್ಧ ಪೊಲೀಸ್ ದೂರು ನೀಡಿದ್ದು ನಗರ ಪಂಚಾಯತ್ ಅಧ್ಯಕ್ಷರ ಪ್ರಜಾಪ್ರಭುತ್ವ ವಿರೋಧಿ ದೋರಣೆಯಾಗಿದ್ದು, ಆಮ್ ಆದ್ಮಿ ಪಾರ್ಟಿ ಇದನ್ನು ಕಟುವಾಗಿ ಖಂಡಿಸುತ್ತದೆ ಎಂದು ಸುಳ್ಯ ನಗರ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ರಾಮಕೃಷ್ಣ ಬೀರಮಂಗಲ ತಿಳಿಸಿದ್ದಾರೆ.
ಸುಳ್ಯ ನಗರದಲ್ಲಿ ಆಡಳಿತದ ಅವ್ಯವಸ್ಥೆಯನ್ನು ಸಾಮಾಜಿಕ ಕ್ಷೇತ್ರದ ಹಲವಾರು ಮೇರು ವ್ಯಕ್ತಿಗಳು ಧ್ವನಿ ಎತ್ತಿದ್ದಾರೆ. ಅವರ ಧ್ವನಿ ಅಡಗಿಸುವ ಪ್ರಯತ್ನ ಆಡಳಿತದಿಂದ ನಡೆಯುತ್ತಿರುವುದು ಅವರ ವೈಫಲ್ಯವನ್ನು ಮುಚ್ಚಿಹಾಕುವ ಹುನ್ನಾರದ ಭಾಗವಾಗಿದೆ. ಇಂತಹ ಜನಧ್ವನಿಯನ್ನು ಅಡಗಿಸುವ ಯತ್ನ ಯಶಸ್ವಿಯಾಗುವುದಿಲ್ಲ, ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಾರ್ಟಿ ಜನಜಾಗೃತಿ ನಡೆಸುತ್ತದೆ ಮತ್ತು ಸಾಮಾಜಿಕ ಕಾರ್ಯಕರ್ತರ ಬೆಂಬಲಕ್ಕೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…