ಸುಳ್ಯ ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಹೊಂಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿ ಜನ ಜಾಗೃತಿ ಮಾಡಿದ ಸಾಮಾಜಿಕ ಕಾರ್ಯಕರ್ತ, ಕಲಾವಿದ ಆರ್ ಜೆ ತ್ರಿಶೂಲ್ ಗೌಡ ವಿರುದ್ಧ ಪೊಲೀಸ್ ದೂರು ನೀಡಿದ್ದು ನಗರ ಪಂಚಾಯತ್ ಅಧ್ಯಕ್ಷರ ಪ್ರಜಾಪ್ರಭುತ್ವ ವಿರೋಧಿ ದೋರಣೆಯಾಗಿದ್ದು, ಆಮ್ ಆದ್ಮಿ ಪಾರ್ಟಿ ಇದನ್ನು ಕಟುವಾಗಿ ಖಂಡಿಸುತ್ತದೆ ಎಂದು ಸುಳ್ಯ ನಗರ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ರಾಮಕೃಷ್ಣ ಬೀರಮಂಗಲ ತಿಳಿಸಿದ್ದಾರೆ.
ಸುಳ್ಯ ನಗರದಲ್ಲಿ ಆಡಳಿತದ ಅವ್ಯವಸ್ಥೆಯನ್ನು ಸಾಮಾಜಿಕ ಕ್ಷೇತ್ರದ ಹಲವಾರು ಮೇರು ವ್ಯಕ್ತಿಗಳು ಧ್ವನಿ ಎತ್ತಿದ್ದಾರೆ. ಅವರ ಧ್ವನಿ ಅಡಗಿಸುವ ಪ್ರಯತ್ನ ಆಡಳಿತದಿಂದ ನಡೆಯುತ್ತಿರುವುದು ಅವರ ವೈಫಲ್ಯವನ್ನು ಮುಚ್ಚಿಹಾಕುವ ಹುನ್ನಾರದ ಭಾಗವಾಗಿದೆ. ಇಂತಹ ಜನಧ್ವನಿಯನ್ನು ಅಡಗಿಸುವ ಯತ್ನ ಯಶಸ್ವಿಯಾಗುವುದಿಲ್ಲ, ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಾರ್ಟಿ ಜನಜಾಗೃತಿ ನಡೆಸುತ್ತದೆ ಮತ್ತು ಸಾಮಾಜಿಕ ಕಾರ್ಯಕರ್ತರ ಬೆಂಬಲಕ್ಕೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…