Advertisement
ಸುದ್ದಿಗಳು

ಸಾಮಾಜಿಕ ಕಾರ್ಯಕರ್ತ ತ್ರಿಶೂಲ್ ವಿರುದ್ಧ ನಗರ ಪಂಚಾಯತ್ ಅಧ್ಯಕ್ಷರ ಪೊಲೀಸ್ ದೂರು ಪ್ರಜಾಪ್ರಭುತ್ವ ವಿರೋಧಿ‌ | ಆಮ್ ಆದ್ಮಿ ಪಾರ್ಟಿ |

Share

ಸುಳ್ಯ ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಹೊಂಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿ ಜನ ಜಾಗೃತಿ ಮಾಡಿದ ಸಾಮಾಜಿಕ ಕಾರ್ಯಕರ್ತ, ಕಲಾವಿದ ಆರ್ ಜೆ ತ್ರಿಶೂಲ್ ಗೌಡ ವಿರುದ್ಧ ಪೊಲೀಸ್ ದೂರು ನೀಡಿದ್ದು ನಗರ ಪಂಚಾಯತ್ ಅಧ್ಯಕ್ಷರ ಪ್ರಜಾಪ್ರಭುತ್ವ ವಿರೋಧಿ ದೋರಣೆಯಾಗಿದ್ದು, ಆಮ್ ಆದ್ಮಿ ಪಾರ್ಟಿ ಇದನ್ನು ಕಟುವಾಗಿ ಖಂಡಿಸುತ್ತದೆ ಎಂದು ಸುಳ್ಯ ನಗರ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ರಾಮಕೃಷ್ಣ ಬೀರಮಂಗಲ ತಿಳಿಸಿದ್ದಾರೆ.

ಸುಳ್ಯ ನಗರದಲ್ಲಿ ಆಡಳಿತದ ಅವ್ಯವಸ್ಥೆಯನ್ನು ಸಾಮಾಜಿಕ ಕ್ಷೇತ್ರದ ಹಲವಾರು ಮೇರು ವ್ಯಕ್ತಿಗಳು ಧ್ವನಿ ಎತ್ತಿದ್ದಾರೆ. ಅವರ ಧ್ವನಿ ಅಡಗಿಸುವ ಪ್ರಯತ್ನ ಆಡಳಿತದಿಂದ ನಡೆಯುತ್ತಿರುವುದು ಅವರ ವೈಫಲ್ಯವನ್ನು ಮುಚ್ಚಿಹಾಕುವ ಹುನ್ನಾರದ ಭಾಗವಾಗಿದೆ. ಇಂತಹ ಜನಧ್ವನಿಯನ್ನು ಅಡಗಿಸುವ ಯತ್ನ ಯಶಸ್ವಿಯಾಗುವುದಿಲ್ಲ, ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಾರ್ಟಿ ಜನಜಾಗೃತಿ ನಡೆಸುತ್ತದೆ ಮತ್ತು ಸಾಮಾಜಿಕ ಕಾರ್ಯಕರ್ತರ ಬೆಂಬಲಕ್ಕೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago