Advertisement
ಸುದ್ದಿಗಳು

ಸಾಮಾಜಿಕ ಕಾರ್ಯಕರ್ತ ತ್ರಿಶೂಲ್ ವಿರುದ್ಧ ನಗರ ಪಂಚಾಯತ್ ಅಧ್ಯಕ್ಷರ ಪೊಲೀಸ್ ದೂರು ಪ್ರಜಾಪ್ರಭುತ್ವ ವಿರೋಧಿ‌ | ಆಮ್ ಆದ್ಮಿ ಪಾರ್ಟಿ |

Share

ಸುಳ್ಯ ನಗರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಹೊಂಡದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿ ಜನ ಜಾಗೃತಿ ಮಾಡಿದ ಸಾಮಾಜಿಕ ಕಾರ್ಯಕರ್ತ, ಕಲಾವಿದ ಆರ್ ಜೆ ತ್ರಿಶೂಲ್ ಗೌಡ ವಿರುದ್ಧ ಪೊಲೀಸ್ ದೂರು ನೀಡಿದ್ದು ನಗರ ಪಂಚಾಯತ್ ಅಧ್ಯಕ್ಷರ ಪ್ರಜಾಪ್ರಭುತ್ವ ವಿರೋಧಿ ದೋರಣೆಯಾಗಿದ್ದು, ಆಮ್ ಆದ್ಮಿ ಪಾರ್ಟಿ ಇದನ್ನು ಕಟುವಾಗಿ ಖಂಡಿಸುತ್ತದೆ ಎಂದು ಸುಳ್ಯ ನಗರ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ರಾಮಕೃಷ್ಣ ಬೀರಮಂಗಲ ತಿಳಿಸಿದ್ದಾರೆ.

ಸುಳ್ಯ ನಗರದಲ್ಲಿ ಆಡಳಿತದ ಅವ್ಯವಸ್ಥೆಯನ್ನು ಸಾಮಾಜಿಕ ಕ್ಷೇತ್ರದ ಹಲವಾರು ಮೇರು ವ್ಯಕ್ತಿಗಳು ಧ್ವನಿ ಎತ್ತಿದ್ದಾರೆ. ಅವರ ಧ್ವನಿ ಅಡಗಿಸುವ ಪ್ರಯತ್ನ ಆಡಳಿತದಿಂದ ನಡೆಯುತ್ತಿರುವುದು ಅವರ ವೈಫಲ್ಯವನ್ನು ಮುಚ್ಚಿಹಾಕುವ ಹುನ್ನಾರದ ಭಾಗವಾಗಿದೆ. ಇಂತಹ ಜನಧ್ವನಿಯನ್ನು ಅಡಗಿಸುವ ಯತ್ನ ಯಶಸ್ವಿಯಾಗುವುದಿಲ್ಲ, ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಾರ್ಟಿ ಜನಜಾಗೃತಿ ನಡೆಸುತ್ತದೆ ಮತ್ತು ಸಾಮಾಜಿಕ ಕಾರ್ಯಕರ್ತರ ಬೆಂಬಲಕ್ಕೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

15 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

22 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

22 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

23 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago