ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿ ಪ್ರಚಾರ ಕಾರ್ಯ ನಡೆಸುತ್ತಿದೆ. ಈ ಸಂದರ್ಭ ನೆಲ್ಯಾಡಿ ಪ್ರದೇಶದ ಐವರು ಮಾಜಿ ಗ್ರಾಪಂ ಸದಸ್ಯರು ಎಎಪಿಗೆ ಸೇರ್ಪಡೆಯಾದರು.
ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಅಭಿಯಾನವು ನೆಲ್ಯಾಡಿ ಬ್ಲಾಕ್ ಮುಖಂಡ ಪ್ರತಾಪ್ ಚಂದ್ರ ರೈ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಐವರು ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಹಲವರು ಪ್ರಮುಖರ ಭೇಟಿ ಹಾಗೂ ಸೇರ್ಪಡೆ ನಡೆಸಿದರು.ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಎಎಪಿ ಪ್ರಚಾರ ಕಾರ್ಯ ನಡೆಸುತ್ತಿದ್ದು ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಗ್ರಾಮೀಣ ರಸ್ತೆ ಸೇರಿದಂತೆ ಅಭಿವೃದ್ಧಿ ಪರವಾದ ಯೋಜನೆಗಳೊಂದಿಗೆ ಪ್ರಚಾರ ಕಾರ್ಯ ನಡೆಸುತ್ತಿದೆ.
ಈ ಸಂದರ್ಭ ಸುಳ್ಯ ವಿಧಾನಸಭಾ ಕ್ಷೇತ್ರದ ಸೇವಾ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್, ಎಎಪಿ ಜಿಲ್ಲಾ ಅಧ್ಯಕ್ಷ ಅಶೋಕ್ ಎಡಮಲೆ, ಆನಂದ ರಾಮಕುಂಜ, ಕಲಂದರ್ ಎಲಿಮಲೆ, ಸಂಶುದ್ದಿನ್ ಕೆ ಎಂ ಮೊದಲಾದವರಿದ್ದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…