ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಾರ್ಟಿ ಪ್ರಚಾರ ಕಾರ್ಯ ನಡೆಸುತ್ತಿದೆ. ಈ ಸಂದರ್ಭ ನೆಲ್ಯಾಡಿ ಪ್ರದೇಶದ ಐವರು ಮಾಜಿ ಗ್ರಾಪಂ ಸದಸ್ಯರು ಎಎಪಿಗೆ ಸೇರ್ಪಡೆಯಾದರು.
ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಅಭಿಯಾನವು ನೆಲ್ಯಾಡಿ ಬ್ಲಾಕ್ ಮುಖಂಡ ಪ್ರತಾಪ್ ಚಂದ್ರ ರೈ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಐವರು ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಹಲವರು ಪ್ರಮುಖರ ಭೇಟಿ ಹಾಗೂ ಸೇರ್ಪಡೆ ನಡೆಸಿದರು.ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಎಎಪಿ ಪ್ರಚಾರ ಕಾರ್ಯ ನಡೆಸುತ್ತಿದ್ದು ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಗ್ರಾಮೀಣ ರಸ್ತೆ ಸೇರಿದಂತೆ ಅಭಿವೃದ್ಧಿ ಪರವಾದ ಯೋಜನೆಗಳೊಂದಿಗೆ ಪ್ರಚಾರ ಕಾರ್ಯ ನಡೆಸುತ್ತಿದೆ.
ಈ ಸಂದರ್ಭ ಸುಳ್ಯ ವಿಧಾನಸಭಾ ಕ್ಷೇತ್ರದ ಸೇವಾ ಆಕಾಂಕ್ಷಿ ಸುಮನಾ ಬೆಳ್ಳಾರ್ಕರ್, ಎಎಪಿ ಜಿಲ್ಲಾ ಅಧ್ಯಕ್ಷ ಅಶೋಕ್ ಎಡಮಲೆ, ಆನಂದ ರಾಮಕುಂಜ, ಕಲಂದರ್ ಎಲಿಮಲೆ, ಸಂಶುದ್ದಿನ್ ಕೆ ಎಂ ಮೊದಲಾದವರಿದ್ದರು.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…