ಜಿಲ್ಲೆ

ಜುಲೈ 11 | ರೇಡಿಯೋ ಪಾಂಚಜನ್ಯದಲ್ಲಿ ಆಟಿ- ವಿಶೇಷ ತುಳು ಭಾಷಣ ಸ್ಪರ್ಧೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಟಿ ತಿಂಗಳ ಆಚರಣೆಯ ವಿಶೇಷತೆ ಮತ್ತು ಮಹತ್ವದ ಬಗ್ಗೆ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆಯನ್ನು ರೇಡಿಯೋ ಪಾಂಚಜನ್ಯವು ಇನ್ನರ್‌ ವೀಲ್ ಮತ್ತು ಮುಳಿಯ ಜ್ಯುವೆಲ್ಸ್‌ ಸಹಯೋಗದಲ್ಲಿ ಆಯೋಜಿಸುತ್ತಿದೆ.

Advertisement

15 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಆಯ್ಕೆಯಾದ ಭಾಷಣಗಳನ್ನು ರೇಡಿಯೋ ಪಾಂಚಜನ್ಯದಲ್ಲಿ ಪ್ರಸಾರ ಮಾಡಲಾಗುವುದು.

ಜುಲೈ 11ರಂದು ರೇಡಿಯೋ ಪಾಂಚಜನ್ಯದ ಸ್ಟುಡಿಯೋದಲ್ಲಿ ಈ ಸ್ಪರ್ಧೆ ನಡೆಯಲಿದೆ. ಆಸಕ್ತ ಸ್ಪರ್ಧಾಳುಗಳು ನೋಂದಣಿ ಮತ್ತು ಮಾಹಿತಿಗಾಗಿ 8050809885 ಸಂಖ್ಯೆಗೆ ಸಂಪರ್ಕಿಸಬಹುದು.

ರೇಡಿಯೋ ಪಾಂಚಜನ್ಯ 90.8 ಎಫ್‌ಎಂ ತರಂಗಾಂತರದಲ್ಲಿ ಪ್ರತಿದಿನ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ. ಸುಮಾರು 15,000 ಕೇಳುಗರನ್ನು ಈ ಸಮುದಾಯ ಬಾನುಲಿ ಹೊಂದಿದ್ದು, ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ಭಾಗಗಳಲ್ಲಿ ಪ್ರಸಾರವಾಗುತ್ತಿದೆ.ರೇಡಿಯೋ ಆಪ್ ಮೂಲಕ ಅಂತರ್ಜಾಲದಲ್ಲೂ ಬಿತ್ತರವಾಗುವ ರೇಡಿಯೋ ಪಾಂಚಜನ್ಯವು ದೇಶ-ವಿದೇಶಗಳಲ್ಲೂ ಸಾಕಷ್ಟು ಶ್ರೋತೃಗಳನ್ನು ತಲುಪುತ್ತಿದೆ.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಪ್ರವರ್ತಿತವಾಗಿರುವ ಈ ಸಮುದಾಯ ಬಾನುಲಿಯು ಕೃಷಿಲೋಕ, ವೈದ್ದೇವ ಭವ, ಯುವವಾಣಿ, ಪುಟಾಣಿ ಪ್ರಪಂಚ, ಕಲಾಮಹತಿ ಸೇರಿದಂತೆ 43ಕ್ಕೂ ಅಧಿಕ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಬಿತ್ತರಿಸುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…

3 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…

4 hours ago

ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…

4 hours ago

ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?

ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…

4 hours ago

ಗುರು-ಬುಧನಿಂದ ಈ 5 ರಾಶಿಗೆ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago