ಜಿಲ್ಲೆ

ಜುಲೈ 11 | ರೇಡಿಯೋ ಪಾಂಚಜನ್ಯದಲ್ಲಿ ಆಟಿ- ವಿಶೇಷ ತುಳು ಭಾಷಣ ಸ್ಪರ್ಧೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಟಿ ತಿಂಗಳ ಆಚರಣೆಯ ವಿಶೇಷತೆ ಮತ್ತು ಮಹತ್ವದ ಬಗ್ಗೆ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗಾಗಿ ತುಳು ಭಾಷಣ ಸ್ಪರ್ಧೆಯನ್ನು ರೇಡಿಯೋ ಪಾಂಚಜನ್ಯವು ಇನ್ನರ್‌ ವೀಲ್ ಮತ್ತು ಮುಳಿಯ ಜ್ಯುವೆಲ್ಸ್‌ ಸಹಯೋಗದಲ್ಲಿ ಆಯೋಜಿಸುತ್ತಿದೆ.

Advertisement
Advertisement

15 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಆಯ್ಕೆಯಾದ ಭಾಷಣಗಳನ್ನು ರೇಡಿಯೋ ಪಾಂಚಜನ್ಯದಲ್ಲಿ ಪ್ರಸಾರ ಮಾಡಲಾಗುವುದು.

ಜುಲೈ 11ರಂದು ರೇಡಿಯೋ ಪಾಂಚಜನ್ಯದ ಸ್ಟುಡಿಯೋದಲ್ಲಿ ಈ ಸ್ಪರ್ಧೆ ನಡೆಯಲಿದೆ. ಆಸಕ್ತ ಸ್ಪರ್ಧಾಳುಗಳು ನೋಂದಣಿ ಮತ್ತು ಮಾಹಿತಿಗಾಗಿ 8050809885 ಸಂಖ್ಯೆಗೆ ಸಂಪರ್ಕಿಸಬಹುದು.

ರೇಡಿಯೋ ಪಾಂಚಜನ್ಯ 90.8 ಎಫ್‌ಎಂ ತರಂಗಾಂತರದಲ್ಲಿ ಪ್ರತಿದಿನ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ. ಸುಮಾರು 15,000 ಕೇಳುಗರನ್ನು ಈ ಸಮುದಾಯ ಬಾನುಲಿ ಹೊಂದಿದ್ದು, ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ಭಾಗಗಳಲ್ಲಿ ಪ್ರಸಾರವಾಗುತ್ತಿದೆ.ರೇಡಿಯೋ ಆಪ್ ಮೂಲಕ ಅಂತರ್ಜಾಲದಲ್ಲೂ ಬಿತ್ತರವಾಗುವ ರೇಡಿಯೋ ಪಾಂಚಜನ್ಯವು ದೇಶ-ವಿದೇಶಗಳಲ್ಲೂ ಸಾಕಷ್ಟು ಶ್ರೋತೃಗಳನ್ನು ತಲುಪುತ್ತಿದೆ.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಪ್ರವರ್ತಿತವಾಗಿರುವ ಈ ಸಮುದಾಯ ಬಾನುಲಿಯು ಕೃಷಿಲೋಕ, ವೈದ್ದೇವ ಭವ, ಯುವವಾಣಿ, ಪುಟಾಣಿ ಪ್ರಪಂಚ, ಕಲಾಮಹತಿ ಸೇರಿದಂತೆ 43ಕ್ಕೂ ಅಧಿಕ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಬಿತ್ತರಿಸುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |

ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್‌  ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…

2 hours ago

ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ

ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…

3 hours ago

ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?

ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …

3 hours ago

ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |

ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ  ಜುಲೈ 22 ರಂದು ಮಾವಿನಹಣ್ಣಿನ…

4 hours ago

ಜನನ-ಮರಣ 21 ದಿನಗಳೊಳಗೆ  ನೋಂದಣಿ ಕಡ್ಡಾಯ – ದ ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ

ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…

4 hours ago

ಸಸ್ಯ ಪರಿಚಯ – ಕಿರಾತಕಡ್ಡಿ | ಮನೆಯಲ್ಲಿರಬೇಕಾದ ಗಿಡಗಳಲ್ಲಿ ಇದೂ ಒಂದು |

ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…

11 hours ago