ವಂಚನೆ ಪ್ರಕರಣ | ಚೈತ್ರಾ ಕುಂದಾಪುರ ಟೀಂನ ಅಭಿನವ ಹಾಲಶ್ರೀ ಬಂಧನ |

September 19, 2023
12:19 PM
ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಇನ್ನೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ.

ಬಿಜೆಪಿಯಿಂದ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಇನ್ನೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ.

Advertisement
Advertisement
Advertisement
Advertisement
Advertisement

ಚೈತ್ರಾ ಕುಂದಾಪುರ ಟೀಂನಿಂದ ವಂಚನೆ ಮಾಡಲಾದ 5 ಕೋಟಿ ರೂ. ಹಣದಲ್ಲಿ 1.5 ಕೋಟಿ ರೂ. ಹಣವನ್ನು  ಅಭಿನವ ಹಾಲಶ್ರೀ ಸ್ವಾಮೀಜಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಹೊರಗೆ ಬರುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ವಿಜಯನಗರ ಜಿಲ್ಲೆಯ ಹಡಗಲಿ ಸೇರಿದಂತೆ ಎಲ್ಲೆಡೆ ಸ್ವಾಮೀಜಿಗಾಗಿ ಸಿಸಿಬಿ ಪೊಲೀಸರು ಶೋಧನೆ ಮಾಡಿದ್ದರು. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಜಾಮೀನಿಗಾಗಿ ನ್ಯಾಯಾಲಯ ಮೊರೆ ಹೋಗಿದ್ದರು.ಈ ಪ್ರಕರಣದ ಒಟ್ಟು 10 ಆರೋಪಿಗಳ ಪೈಕಿ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror