ಬಿಜೆಪಿಯಿಂದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಇನ್ನೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಟೀಂನಿಂದ ವಂಚನೆ ಮಾಡಲಾದ 5 ಕೋಟಿ ರೂ. ಹಣದಲ್ಲಿ 1.5 ಕೋಟಿ ರೂ. ಹಣವನ್ನು ಅಭಿನವ ಹಾಲಶ್ರೀ ಸ್ವಾಮೀಜಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಹೊರಗೆ ಬರುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ವಿಜಯನಗರ ಜಿಲ್ಲೆಯ ಹಡಗಲಿ ಸೇರಿದಂತೆ ಎಲ್ಲೆಡೆ ಸ್ವಾಮೀಜಿಗಾಗಿ ಸಿಸಿಬಿ ಪೊಲೀಸರು ಶೋಧನೆ ಮಾಡಿದ್ದರು. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಜಾಮೀನಿಗಾಗಿ ನ್ಯಾಯಾಲಯ ಮೊರೆ ಹೋಗಿದ್ದರು.ಈ ಪ್ರಕರಣದ ಒಟ್ಟು 10 ಆರೋಪಿಗಳ ಪೈಕಿ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…