ಬಿಜೆಪಿಯಿಂದ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಮಾಡಿದ ಚೈತ್ರಾ ಕುಂದಾಪುರ ನೇತೃತ್ವದ ತಂಡದ ಇನ್ನೊಬ್ಬ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಓಡಿಶಾದಲ್ಲಿ ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಟೀಂನಿಂದ ವಂಚನೆ ಮಾಡಲಾದ 5 ಕೋಟಿ ರೂ. ಹಣದಲ್ಲಿ 1.5 ಕೋಟಿ ರೂ. ಹಣವನ್ನು ಅಭಿನವ ಹಾಲಶ್ರೀ ಸ್ವಾಮೀಜಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಹೊರಗೆ ಬರುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ವಿಜಯನಗರ ಜಿಲ್ಲೆಯ ಹಡಗಲಿ ಸೇರಿದಂತೆ ಎಲ್ಲೆಡೆ ಸ್ವಾಮೀಜಿಗಾಗಿ ಸಿಸಿಬಿ ಪೊಲೀಸರು ಶೋಧನೆ ಮಾಡಿದ್ದರು. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಜಾಮೀನಿಗಾಗಿ ನ್ಯಾಯಾಲಯ ಮೊರೆ ಹೋಗಿದ್ದರು.ಈ ಪ್ರಕರಣದ ಒಟ್ಟು 10 ಆರೋಪಿಗಳ ಪೈಕಿ 7 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…