Advertisement
MIRROR FOCUS

ಆನೆ ದಾಳಿ | ಅರಣ್ಯ ಸಚಿವರ ಸೂಚನೆ

Share

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ ಪ್ರದೇಶದಲ್ಲಿ ಸುಮಾರು 80 ಆನೆಗಳು ಸಂಚರಿಸುತ್ತಿದ್ದು, ಬೆಳೆ ಹಾನಿ ಸಂಭವಿಸುತ್ತಿದೆ ಎಂಬ ಮಾಹಿತಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಸತಿ ಪ್ರದೇಶಗಳ ಬಳಿ ಆನೆ ಬಂದಾಗ ನಿಗಾ ವಹಿಸಿ, ಕೂಡಲೇ ಅವುಗಳನ್ನು ಕಾಡಿಗೆ ಮರಳಿಸಲು ಮತ್ತು ಜೀವಹಾನಿ ಆಗದಂತೆ ಎಚ್ಚರ ವಹಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಣ್ಣ ರೈತರಿಗೆ ಇಲ್ಲಿ ‘ಎಟಿಎಂ’ ಈ ಹಸು ! ಹಾಲಿನಲ್ಲಿ 8.4% ಕೊಬ್ಬು , ತುಪ್ಪದ ರೇಟು ಭರ್ಜರಿ..!

ಉತ್ತರಾಖಂಡದ ಸ್ಥಳೀಯ ಬದ್ರಿ ಹಸು ಇಂದು ರೈತರ ಪಾಲಿಗೆ ಹೊಸ ಆದಾಯದ ಮೂಲವಾಗಿ…

51 minutes ago

ಹೊಸರುಚಿ | ಮನೆಯಲ್ಲೇ ಮಾಡಿ ‘ಪೇಪರ್ ಅವಲಕ್ಕಿ ಚೂಡಾ’

ಪೇಪರ್ ಅವಲಕ್ಕಿ ಚೂಡಾಕ್ಕೆ ಬೇಕಾಗುವ ಸಾಮಗ್ರಿಗಳು : ಪೇಪರ್ ಅವಲಕ್ಕಿ – ಅಗತ್ಯ…

1 hour ago

ಅಸ್ಸಾಂ ಗಡಿಯಲ್ಲೇ ಅಡಿಕೆ ಹಬ್…! 30,000 ಹೆಕ್ಟೇರ್ ಅಡಿಕೆ ಕೃಷಿಗೆ ಬಲ – ಮಿಜೋರಾಂ ಸಿಎಂ ಉದ್ಘಾಟಿಸಿದ ಹೊಸ ಘಟಕ

ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರು ಶುಕ್ರವಾರ ಅಸ್ಸಾಂ ಗಡಿಯ ಬಳಿಯ ಮಿಜೋರಾಂನ ಕೊಲಾಸಿಬ್…

2 hours ago

ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…

9 hours ago

ಆಯುಷ್ಮಾನ್ ಚಿಕಿತ್ಸೆ ನಿರಾಕರಿಸುವಂತಿಲ್ಲ‌ | ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಿಗೆ ಡಿಹೆಚ್ಒ ಖಡಕ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಯಾವುದೇ ಆಸ್ಪತ್ರೆಗಳು ರೋಗಿಗಳಿಗೆ…

17 hours ago

ಕೇಂದ್ರ ಬಜೆಟ್‌ಗೆ ಕ್ಷಣಗಣನೆ | ರಾಜ್ಯದಲ್ಲಿ ಬಜೆಟ್ ನಿರೀಕ್ಷೆ ಹೆಚ್ಚಳ; MSME ಕ್ಷೇತ್ರಕ್ಕೆ ಬೆಂಬಲ ಬೇಕು

ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ…

17 hours ago