Advertisement
MIRROR FOCUS

ಆನೆ ದಾಳಿ | ಅರಣ್ಯ ಸಚಿವರ ಸೂಚನೆ

Share

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ ಪ್ರದೇಶದಲ್ಲಿ ಸುಮಾರು 80 ಆನೆಗಳು ಸಂಚರಿಸುತ್ತಿದ್ದು, ಬೆಳೆ ಹಾನಿ ಸಂಭವಿಸುತ್ತಿದೆ ಎಂಬ ಮಾಹಿತಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಸತಿ ಪ್ರದೇಶಗಳ ಬಳಿ ಆನೆ ಬಂದಾಗ ನಿಗಾ ವಹಿಸಿ, ಕೂಡಲೇ ಅವುಗಳನ್ನು ಕಾಡಿಗೆ ಮರಳಿಸಲು ಮತ್ತು ಜೀವಹಾನಿ ಆಗದಂತೆ ಎಚ್ಚರ ವಹಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

5 minutes ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago