ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ. ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.
ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…