Advertisement
ಸುದ್ದಿಗಳು

ಸದ್ಯಕ್ಕೆ ಶಾಲಾ ಕಾಲೇಜು ಆರಂಭದ ಬಗ್ಗೆ ಯಾವುದೇ ಯೋಚನೆ ಇಲ್ಲ: ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟನೆ

Share
ಕೊರೋನಾದಿಂದಾಗಿ ಲಾಕ್​ಡೌನ್ ಘೋಷಣೆ ಮಾಡಿದ ಬಳಿಕ ಮಾರ್ಚ್​ ತಿಂಗಳಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಆದರೆ ಅದರ ನಂತರ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಸಾಕಷ್ಟು ಚರ್ಚೆಗಳು, ಊಹಾಪೋಹದ ವರದಿಗಳು ಹರಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರಕಾರದ ಮುಂದೆ ಇಲ್ಲ.  ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ.  ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

2 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

4 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

9 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

9 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

18 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

19 hours ago