Advertisement
ಸುದ್ದಿಗಳು

ಚುನಾವಣಾ ಕಣ | ಎಬಿಪಿ-ಸಿ ವೋಟರ್‌ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದ್ದೇನು ? | ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತವೇ ? | ಬಿಜೆಪಿ ಮತ್ತೆ ಅಧಿಕಾರ ಪಡೆಯುತ್ತಾ… ? | ರಾಜ್ಯದ ಬಿಜೆಪಿ ಸರ್ಕಾರ ಕಳಪೆ ಎಂದ ಜನ..! |

Share

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ ಎಂದು ಎಬಿಪಿ ಹಾಗೂ ಸಿ ವೋಟರ್‌ ನಡೆಸಿದ ಸಮೀಕ್ಷೆಯಲ್ಲಿ  ವರದಿ ಬಹಿರಂಗ ಪಡಿಸಿದೆ.  ಇದೇ ವೇಳೆ  ಜೀ ನ್ಯೂಸ್‌ ಹಾಗೂ ಮ್ಯಾಟ್ರಿಜ್‌ ನಡೆಸಿದ ಸಮೀಕ್ಷೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷಾ ವರದಿಯಲ್ಲಿ  ತಿಳಿಸಿದೆ.

Advertisement
Advertisement
Advertisement
Advertisement

ಇದೇ ಸಮೀಕ್ಷೆಯಲ್ಲಿ 57.1 ರಷ್ಟು ಜನ ಪ್ರತಿಕ್ರಿಯಿಸಿದವರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ಅಸಮಾಧಾನಗೊಂಡಿದ್ದಾರೆ.  ಇದೊಂದು ಕಳಪೆ ಸರಕಾರ ಎಂದು ಹೇಳಿದ್ದಾರೆ. ಹೀಗಾಗಿ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದಾರೆ.

Advertisement

ಈ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್ 115 ರಿಂದ 127 ಸ್ಥಾನಗಳನ್ನು ಗೆಲ್ಲಲಿದೆ, ಭಾರತೀಯ ಜನತಾ ಪಕ್ಷ (ಬಿಜೆಪಿ) 68 ರಿಂದ 80 ಸ್ಥಾನಗಳನ್ನು ಮತ್ತು ಜನತಾ ದಳ (ಜಾತ್ಯತೀತ) 23 ರಿಂದ 35 ಸ್ಥಾನಗಳನ್ನು ಪಡೆಯಲಿದೆ. ಇತರರೂ ಒಂದೆರಡು ಸ್ಥಾನ ಪಡೆಯುವ ಸಾಧ್ಯತೆ ಇದೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವೈಖರಿಯನ್ನು ಶೇ 46.9ರಷ್ಟು ಜನರು ‘ಕಳಪೆ’ ಎಂದು ರೇಟಿಂಗ್ ಮಾಡಿದರೆ, ಶೇ 26.8ರಷ್ಟು ಮಂದಿ ಮಾತ್ರ ‘ಒಳ್ಳೆಯದು’ ಎಂದು ರೇಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು  ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಬಿಜೆಪಿಯ ರಾಜ್ಯ ಸರ್ಕಾರವನ್ನು ಕಳಪೆಯಾಗಿ ರೇಟ್ ಮಾಡಲಾಗಿದೆ.

ಇದೇ ವೇಳೆ ಜೀ ನ್ಯೂಸ್‌ ಮ್ಯಾಟ್ರಿಜ್‌ ನಡೆಸಿದ ಸಮೀಕ್ಷೆಯಲ್ಲಿ  ಬಿಜೆಪಿಯು 96-106 ಸ್ಥಾನ ಪಡೆಯಲಿದೆ, ಕಾಂಗ್ರೆಸ್‌ 88-98 ಸ್ಥಾನ ಪಡೆಯಲಿದೆ. ಜೆಡಿಎಸ್‌ 2-7 ಸ್ಥಾನ ಪಡೆಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

4 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

7 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

20 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

21 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

21 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

21 hours ago