ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ವತಿಯಿಂದ ಸುಳ್ಯ ತಾಲೂಕಿನ ಅಡ್ಕಾರ್ ವನವಾಸಿ ಕೇಂದ್ರದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಿಸಲಾಯಿತು.
ಮುಖ್ಯ ಭಾಷಣವನ್ನು ಭಾನುಪ್ರಕಾಶ್ ನಿರ್ವಹಿಸಿದರು. ರಾಷ್ಟ್ರದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು.ಈ ಸಂಧರ್ಭದಲ್ಲಿ ಅ.ಭಾ.ವಿ.ಪ ನಗರ ಉಪಾಧ್ಯಕ್ಷರಾದ ಪದ್ಮಕುಮಾರ್ ಗುಂಡಡ್ಕ , ತಾಲುಕು ಸಹ ಸಂಚಾಲಕರಾದ ರವಿಶ ಕೇವಳ , ನಗರ ಕಾರ್ಯದರ್ಶಿ ಜ್ಞಾನೇಶ್ ನಿಡಿಂಜಿ ಮತ್ತು ಕಾರ್ಯಕರ್ತರು ಭಾಗವಹಿಸಿದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…