ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ವತಿಯಿಂದ ಸುಳ್ಯ ತಾಲೂಕಿನ ಅಡ್ಕಾರ್ ವನವಾಸಿ ಕೇಂದ್ರದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಿಸಲಾಯಿತು.
ಮುಖ್ಯ ಭಾಷಣವನ್ನು ಭಾನುಪ್ರಕಾಶ್ ನಿರ್ವಹಿಸಿದರು. ರಾಷ್ಟ್ರದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು.ಈ ಸಂಧರ್ಭದಲ್ಲಿ ಅ.ಭಾ.ವಿ.ಪ ನಗರ ಉಪಾಧ್ಯಕ್ಷರಾದ ಪದ್ಮಕುಮಾರ್ ಗುಂಡಡ್ಕ , ತಾಲುಕು ಸಹ ಸಂಚಾಲಕರಾದ ರವಿಶ ಕೇವಳ , ನಗರ ಕಾರ್ಯದರ್ಶಿ ಜ್ಞಾನೇಶ್ ನಿಡಿಂಜಿ ಮತ್ತು ಕಾರ್ಯಕರ್ತರು ಭಾಗವಹಿಸಿದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…