ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ವತಿಯಿಂದ ಸುಳ್ಯ ತಾಲೂಕಿನ ಅಡ್ಕಾರ್ ವನವಾಸಿ ಕೇಂದ್ರದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಿಸಲಾಯಿತು.
ಮುಖ್ಯ ಭಾಷಣವನ್ನು ಭಾನುಪ್ರಕಾಶ್ ನಿರ್ವಹಿಸಿದರು. ರಾಷ್ಟ್ರದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು.ಈ ಸಂಧರ್ಭದಲ್ಲಿ ಅ.ಭಾ.ವಿ.ಪ ನಗರ ಉಪಾಧ್ಯಕ್ಷರಾದ ಪದ್ಮಕುಮಾರ್ ಗುಂಡಡ್ಕ , ತಾಲುಕು ಸಹ ಸಂಚಾಲಕರಾದ ರವಿಶ ಕೇವಳ , ನಗರ ಕಾರ್ಯದರ್ಶಿ ಜ್ಞಾನೇಶ್ ನಿಡಿಂಜಿ ಮತ್ತು ಕಾರ್ಯಕರ್ತರು ಭಾಗವಹಿಸಿದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…