ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ ಎಲ್ಲಾ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಆರಂಭವಾಗುತ್ತಿದೆ. ಕೊರೋನಾ ಕಾರಣದಿಂದ ಈಗಾಗಲೇ ಸಾರಿಗೆ ವ್ಯವಸ್ಥೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಕಷ್ಟವಾಗಿದೆ.
Advertisement
ಈ ನಡುವೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ ಎಲ್ಲ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭಗೊಳ್ಳುತ್ತಿದ್ದು, ವಿದ್ಯಾರ್ಥಿಗಳಿಗೆ ಕೋವಿಡ್ ಸಂದರ್ಭದ ಪರೀಕ್ಷೆಯನ್ನು ಎದುರಿಸಲು ಹೆಚ್ಚುವರಿ ಬಸ್ಸಿನ ಅವಶ್ಯಕತೆ ಇದೆ ಎಂದು ಸುಳ್ಯ ಶಾಸಕ ಎಸ್ ಅಂಗಾರ ಅವರನ್ನು ಎಬಿವಿಪಿ ಒತ್ತಾಯಿಸಿದೆ.ಈ ಬಗ್ಗೆ ಅ.ಭಾ.ವಿ.ಪ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರಿಗೆ ಮನವಿ ಸಲ್ಲಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement