Advertisement
ನಮ್ಮೂರ ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಭ್ಯಾಸ ವರ್ಗ

Share
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ  ಅಭ್ಯಾಸ ವರ್ಗ ಸುಳ್ಯದಲ್ಲಿ  ನಡೆಯಿತು.
ಅಭ್ಯಾಸ ವರ್ಗವನ್ನು  ಸುಳ್ಯ ಎಪಿಎಂಸಿ  ಅಧ್ಯಕ್ಷರಾದ ವಿನಯ್ ಕುಮಾರ್ ಮುಳುಗಾಡು ಇವರು ಉದ್ಘಾಟಿಸಿದರು .ರಾಜ್ಯ ಸಹ ಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್ ,ನಗರ ಕಾರ್ಯದರ್ಶಿ ಭವಿತೇಶ್ ಅವರು ಉಪಸ್ಥಿತರಿದ್ದರು .
ಅಭ್ಯಾಸ ವರ್ಗದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು  ಎ.ಬಿ.ವಿ.ಪಿ ಹಿರಿಯ ಕಾರ್ಯಕರ್ತರಾದ ವೆಂಕಟೇಶ್ ಮದೂರು ಅವರು ನಡೆಸಿಕೊಟ್ಟರು.ಅಭ್ಯಾಸ ವರ್ಗದ ಕ್ಯಾಂಪಸ್ ಕಾರ್ಯ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿಯಾದ ಸಂದೇಶ್ ರೈ ಮುಜಕ್ಕಾರ್ ಅವರು ನಡೆಸಿಕೊಟ್ಟರು.ಕಾರ್ಯ ಪದ್ದತಿ ಅವಧಿಯನ್ನು ಎ.ಬಿ.ವಿ.ಪಿ ಹಿರಿಯ ಕಾರ್ಯಕರ್ತರಾದ ಯತೀಶ್ ಅವರು ನಡೆಸಿಕೊಟ್ಟರು .
ಎ.ಬಿ.ವಿ.ಪಿ ಮಂಗಳೂರು ವಿಭಾಗದ ಪ್ರಮುಖರಾದ ಕೇಶವ ಬಂಗೇರ ಇವರು ಸಮರೋಪ ಭಾಷಣ ಮಾಡಿದರು .ಕೆ.ವಿ.ಜಿ ಎಂಜಿನಿಯರಿಂಗ್ ಕಾಲೇಜಿನ ರುಚಿರ್  ಅವರು ನೂತನ ನಗರ ಕಾರ್ಯದರ್ಶಿಯಾಗಿ ಆಯ್ಕೆಯಾದರು .
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

4 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

5 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

14 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

15 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

23 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

1 day ago