ಪತ್ರಗಳನ್ನು ಮುಖ್ಯಮಂತ್ರಿಗಳ ವಿಳಾಸಕ್ಕೆ ಕಳುಹಿಸಲಾಯಿತು. ವಿದ್ಯಾರ್ಥಿ ಪರಿಷತ್ ನಗರ ಅಧ್ಯಕ್ಷರಾದ ಸೋಮಶೇಖರ ನಾಯಕ್ ಹಾಗೂ ವಿದ್ಯಾರ್ಥಿ ಪರಿಷತ್ ಹಿರಿಯ ಕಾರ್ಯಕರ್ತರಾದ ಪ್ರಕಾಶಚಂದ್ರ ಬಾಳುಗೊಡು ಪ್ರಾಸ್ತಾವಿಕ ಮಾತನಾಡಿದರು.
ಈ ಸಂದರ್ಭ ಶ್ರೀಕುಮಾರ್ ಬಿಲದ್ವಾರ, ನಗರ ಕಾರ್ಯದರ್ಶಿ ಹಿತೇಶ್ ಕಟ್ರಮನೆ, ಕಾಲೇಜ್ ವಿದ್ಯಾರ್ಥಿ ನಾಯಕರಾದ ರಕ್ಷಿತ್ ಪರಮಲೆ,ಲೋಹಿತ್ ಮುಚ್ಚಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.