ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೇ.23 ರಿಂದ ಪುತ್ತೂರು, ಸುಳ್ಯ, ಬೆಳ್ತಂಗಡಿ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರು ಸ್ವೀಕರಿಸಲಿದ್ದಾರೆ.
ಸುಳ್ಯ ತಾಲೂಕಿನ ದೂರುಗಳನ್ನು ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಮೇ.23ರ ಸೋಮವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಪುತ್ತೂರು ತಾಲೂಕಿಗೆ ಸಂಬಂಧಿಸಿದಂತೆ ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಮಧ್ಯಾಹ್ನ 2.30 ರಿಂದ ಸಂಜೆ 4.30ರ ವರೆಗೆ, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಮೇ.24ರ ಮಂಗಳವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಾಲೂಕಿಗೆ ಸಂಬಂಧಿಸಿದಂತೆ ಮೇ.24ರ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ, ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಮೇ.25ರ ಬುಧವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30ರ ವರೆಗೆ ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…