ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಾಲೂಕು ಭೇಟಿ : ದೂರು ಸ್ವೀಕಾರ

March 18, 2021
2:56 PM

ಮಂಗಳೂರು : ದ.ಕ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾರ್ಚ್ 19, 25 ಮತ್ತು 26 ರಂದು ಜಿಲ್ಲೆಯಲ್ಲಿ  ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.

ಮಾರ್ಚ್ 19 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ, ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಬಂಟ್ವಾಳ ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,  

ಮಾರ್ಚ್ 25 ರಂದು ಬೆಳಿಗ್ಗೆ 11  ರಿಂದ ಮದ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಸರ್ಕಾರಿ  ಪ್ರವಾಸಿ ಮಂದಿರ, ಮದ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ತಾಲೂಕು ಸರ್ಕಾರಿ ಪ್ರವಾಸಿ ಮಂದಿರ,

ಮಾರ್ಚ್  26 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯ ವರೆಗೆ ಮೂಡಬಿದ್ರೆ ತಾಲೂಕು ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸುವಂತೆ ಮಂಗಳೂರು ಪೊಲೀಸ್ ನಿರೀಕ್ಷಕರು, ಎಸಿಬಿ, ಶ್ಯಾಮ್ ಸುಂದರ್ ಹೆಚ್.ಎಂ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror