ಶಟಲ್ ಆಡಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಕಡವೆ ಜಿಗಿದು ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ (50) ನಿಧನರಾಗಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.
ಸುಬ್ರಹ್ಮಣ್ಯದ ನಿವಾಸಿ ರಾಮಚಂದ್ರ ಅರ್ಬಿತ್ತಾಯ ಅವರು ಶಟಲ್ ಆಟಗಾರ ಹಾಗೂ ಯಕ್ಷಗಾನ ಕಲಾವಿದ. ನಿತ್ಯವೂ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ತೆರಳಿ ಶಟಲ್ ಆಡಿ ಬರುತ್ತಿದ್ದರು. ಶನಿವಾರ ಬೆಳಗ್ಗೆ ಶಟಲ್ ಆಡಿ ವಾಪಾಸಾಗುವ ವೇಳೆ ಕುಲ್ಕುಂದದ ಬಳಿ ಕಡವೆ ಕಾಡಿನಿಂದ ರಸ್ತೆಗೆ ಜಿಗಿದಾಗ ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.ಸಹ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…