ಶಟಲ್ ಆಡಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಕಡವೆ ಜಿಗಿದು ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ (50) ನಿಧನರಾಗಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.
ಸುಬ್ರಹ್ಮಣ್ಯದ ನಿವಾಸಿ ರಾಮಚಂದ್ರ ಅರ್ಬಿತ್ತಾಯ ಅವರು ಶಟಲ್ ಆಟಗಾರ ಹಾಗೂ ಯಕ್ಷಗಾನ ಕಲಾವಿದ. ನಿತ್ಯವೂ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ತೆರಳಿ ಶಟಲ್ ಆಡಿ ಬರುತ್ತಿದ್ದರು. ಶನಿವಾರ ಬೆಳಗ್ಗೆ ಶಟಲ್ ಆಡಿ ವಾಪಾಸಾಗುವ ವೇಳೆ ಕುಲ್ಕುಂದದ ಬಳಿ ಕಡವೆ ಕಾಡಿನಿಂದ ರಸ್ತೆಗೆ ಜಿಗಿದಾಗ ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.ಸಹ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…