ಶಟಲ್ ಆಡಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಕಡವೆ ಜಿಗಿದು ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ (50) ನಿಧನರಾಗಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.
ಸುಬ್ರಹ್ಮಣ್ಯದ ನಿವಾಸಿ ರಾಮಚಂದ್ರ ಅರ್ಬಿತ್ತಾಯ ಅವರು ಶಟಲ್ ಆಟಗಾರ ಹಾಗೂ ಯಕ್ಷಗಾನ ಕಲಾವಿದ. ನಿತ್ಯವೂ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ತೆರಳಿ ಶಟಲ್ ಆಡಿ ಬರುತ್ತಿದ್ದರು. ಶನಿವಾರ ಬೆಳಗ್ಗೆ ಶಟಲ್ ಆಡಿ ವಾಪಾಸಾಗುವ ವೇಳೆ ಕುಲ್ಕುಂದದ ಬಳಿ ಕಡವೆ ಕಾಡಿನಿಂದ ರಸ್ತೆಗೆ ಜಿಗಿದಾಗ ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.ಸಹ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…