ಶಟಲ್ ಆಡಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಕಡವೆ ಜಿಗಿದು ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ (50) ನಿಧನರಾಗಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.
ಸುಬ್ರಹ್ಮಣ್ಯದ ನಿವಾಸಿ ರಾಮಚಂದ್ರ ಅರ್ಬಿತ್ತಾಯ ಅವರು ಶಟಲ್ ಆಟಗಾರ ಹಾಗೂ ಯಕ್ಷಗಾನ ಕಲಾವಿದ. ನಿತ್ಯವೂ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ತೆರಳಿ ಶಟಲ್ ಆಡಿ ಬರುತ್ತಿದ್ದರು. ಶನಿವಾರ ಬೆಳಗ್ಗೆ ಶಟಲ್ ಆಡಿ ವಾಪಾಸಾಗುವ ವೇಳೆ ಕುಲ್ಕುಂದದ ಬಳಿ ಕಡವೆ ಕಾಡಿನಿಂದ ರಸ್ತೆಗೆ ಜಿಗಿದಾಗ ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.ಸಹ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…