ಶಟಲ್ ಆಡಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಕಡವೆ ಜಿಗಿದು ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ (50) ನಿಧನರಾಗಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.
ಸುಬ್ರಹ್ಮಣ್ಯದ ನಿವಾಸಿ ರಾಮಚಂದ್ರ ಅರ್ಬಿತ್ತಾಯ ಅವರು ಶಟಲ್ ಆಟಗಾರ ಹಾಗೂ ಯಕ್ಷಗಾನ ಕಲಾವಿದ. ನಿತ್ಯವೂ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ತೆರಳಿ ಶಟಲ್ ಆಡಿ ಬರುತ್ತಿದ್ದರು. ಶನಿವಾರ ಬೆಳಗ್ಗೆ ಶಟಲ್ ಆಡಿ ವಾಪಾಸಾಗುವ ವೇಳೆ ಕುಲ್ಕುಂದದ ಬಳಿ ಕಡವೆ ಕಾಡಿನಿಂದ ರಸ್ತೆಗೆ ಜಿಗಿದಾಗ ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.ಸಹ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.