ಶಟಲ್ ಆಡಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಕಡವೆ ಜಿಗಿದು ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ (50) ನಿಧನರಾಗಿದ್ದಾರೆ. ಸಹಸವಾರ ಅಪಾಯದಿಂದ ಪಾರಾಗಿದ್ದಾರೆ.
ಸುಬ್ರಹ್ಮಣ್ಯದ ನಿವಾಸಿ ರಾಮಚಂದ್ರ ಅರ್ಬಿತ್ತಾಯ ಅವರು ಶಟಲ್ ಆಟಗಾರ ಹಾಗೂ ಯಕ್ಷಗಾನ ಕಲಾವಿದ. ನಿತ್ಯವೂ ಬೆಳಗ್ಗೆ ಸುಬ್ರಹ್ಮಣ್ಯದಿಂದ ಕುಲ್ಕುಂದಕ್ಕೆ ತೆರಳಿ ಶಟಲ್ ಆಡಿ ಬರುತ್ತಿದ್ದರು. ಶನಿವಾರ ಬೆಳಗ್ಗೆ ಶಟಲ್ ಆಡಿ ವಾಪಾಸಾಗುವ ವೇಳೆ ಕುಲ್ಕುಂದದ ಬಳಿ ಕಡವೆ ಕಾಡಿನಿಂದ ರಸ್ತೆಗೆ ಜಿಗಿದಾಗ ಸ್ಕೂಟರ್ ಸವಾರ ರಾಮಚಂದ್ರ ಅರ್ಬಿತ್ತಾಯ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.ಸಹ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…