ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತವಾಗಿದೆ. ತೂಪಾನ್ ಚಾಲಕ ಗಂಭೀರ, ಘಟನೆಯಲ್ಲಿ ತೂಪಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ತೂಪಾನ್ ಚಾಲಕನ ಸೇರಾ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆಯೇ ಕಾಣುತ್ತಿಲ್ಲ. ಒಂದು ಕಡೆ ಧಾರಾಕಾರವಾಗಿ ಸುರಿಯುವ ಮಳೆ ಇನ್ನೊಂದು ಕಡೆ ರಸ್ತೆ ಕಾಮಗಾರಿಯ ಅವಾಂತರ. ಇತ್ತೀಚಿನ ದಿನಗಳಲ್ಲಿ ನಡೆಯುವ ಅಪಘಾತಗಳಿಗೆ ರಸ್ತೆಯ ಅವಾಂತರವೇ ಕಾರಣ ವೆನ್ನಲಾಗಿದೆ.
ವಿಟ್ಲ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…