ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತವಾಗಿದೆ. ತೂಪಾನ್ ಚಾಲಕ ಗಂಭೀರ, ಘಟನೆಯಲ್ಲಿ ತೂಪಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ತೂಪಾನ್ ಚಾಲಕನ ಸೇರಾ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆಯೇ ಕಾಣುತ್ತಿಲ್ಲ. ಒಂದು ಕಡೆ ಧಾರಾಕಾರವಾಗಿ ಸುರಿಯುವ ಮಳೆ ಇನ್ನೊಂದು ಕಡೆ ರಸ್ತೆ ಕಾಮಗಾರಿಯ ಅವಾಂತರ. ಇತ್ತೀಚಿನ ದಿನಗಳಲ್ಲಿ ನಡೆಯುವ ಅಪಘಾತಗಳಿಗೆ ರಸ್ತೆಯ ಅವಾಂತರವೇ ಕಾರಣ ವೆನ್ನಲಾಗಿದೆ.
ವಿಟ್ಲ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…
ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…