ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತವಾಗಿದೆ. ತೂಪಾನ್ ಚಾಲಕ ಗಂಭೀರ, ಘಟನೆಯಲ್ಲಿ ತೂಪಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ತೂಪಾನ್ ಚಾಲಕನ ಸೇರಾ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆಯೇ ಕಾಣುತ್ತಿಲ್ಲ. ಒಂದು ಕಡೆ ಧಾರಾಕಾರವಾಗಿ ಸುರಿಯುವ ಮಳೆ ಇನ್ನೊಂದು ಕಡೆ ರಸ್ತೆ ಕಾಮಗಾರಿಯ ಅವಾಂತರ. ಇತ್ತೀಚಿನ ದಿನಗಳಲ್ಲಿ ನಡೆಯುವ ಅಪಘಾತಗಳಿಗೆ ರಸ್ತೆಯ ಅವಾಂತರವೇ ಕಾರಣ ವೆನ್ನಲಾಗಿದೆ.
ವಿಟ್ಲ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…