ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತವಾಗಿದೆ. ತೂಪಾನ್ ಚಾಲಕ ಗಂಭೀರ, ಘಟನೆಯಲ್ಲಿ ತೂಪಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ತೂಪಾನ್ ಚಾಲಕನ ಸೇರಾ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆಯೇ ಕಾಣುತ್ತಿಲ್ಲ. ಒಂದು ಕಡೆ ಧಾರಾಕಾರವಾಗಿ ಸುರಿಯುವ ಮಳೆ ಇನ್ನೊಂದು ಕಡೆ ರಸ್ತೆ ಕಾಮಗಾರಿಯ ಅವಾಂತರ. ಇತ್ತೀಚಿನ ದಿನಗಳಲ್ಲಿ ನಡೆಯುವ ಅಪಘಾತಗಳಿಗೆ ರಸ್ತೆಯ ಅವಾಂತರವೇ ಕಾರಣ ವೆನ್ನಲಾಗಿದೆ.
ವಿಟ್ಲ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…