ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತವಾಗಿದೆ. ತೂಪಾನ್ ಚಾಲಕ ಗಂಭೀರ, ಘಟನೆಯಲ್ಲಿ ತೂಪಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ತೂಪಾನ್ ಚಾಲಕನ ಸೇರಾ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆಯೇ ಕಾಣುತ್ತಿಲ್ಲ. ಒಂದು ಕಡೆ ಧಾರಾಕಾರವಾಗಿ ಸುರಿಯುವ ಮಳೆ ಇನ್ನೊಂದು ಕಡೆ ರಸ್ತೆ ಕಾಮಗಾರಿಯ ಅವಾಂತರ. ಇತ್ತೀಚಿನ ದಿನಗಳಲ್ಲಿ ನಡೆಯುವ ಅಪಘಾತಗಳಿಗೆ ರಸ್ತೆಯ ಅವಾಂತರವೇ ಕಾರಣ ವೆನ್ನಲಾಗಿದೆ.
ವಿಟ್ಲ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…