ಟ್ಯಾಂಕರ್ ಹಾಗೂ ತೂಪಾನ್ ವ್ಯಾನ್ ನಡುವೆ ಸೂರಿಕುಮೇರು ಎಂಬಲ್ಲಿ ಭೀಕರ ಅಪಘಾತವಾಗಿದೆ. ತೂಪಾನ್ ಚಾಲಕ ಗಂಭೀರ, ಘಟನೆಯಲ್ಲಿ ತೂಪಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ತೂಪಾನ್ ಚಾಲಕನ ಸೇರಾ ನಿವಾಸಿ ಸುರೇಂದ್ರ ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೇರು ಬೀಜದ ಪ್ಯಾಕ್ಟರಿಗೆ ಬರುವ ಕೆಲಸಗಾರರನ್ನು ಮನೆಗೆ ಬಿಟ್ಟು ಬರುವ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದು ರಸ್ತೆಯೇ ಕಾಣುತ್ತಿಲ್ಲ. ಒಂದು ಕಡೆ ಧಾರಾಕಾರವಾಗಿ ಸುರಿಯುವ ಮಳೆ ಇನ್ನೊಂದು ಕಡೆ ರಸ್ತೆ ಕಾಮಗಾರಿಯ ಅವಾಂತರ. ಇತ್ತೀಚಿನ ದಿನಗಳಲ್ಲಿ ನಡೆಯುವ ಅಪಘಾತಗಳಿಗೆ ರಸ್ತೆಯ ಅವಾಂತರವೇ ಕಾರಣ ವೆನ್ನಲಾಗಿದೆ.
ವಿಟ್ಲ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…