ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಬಳಿಯ ಸೇತುವೆಯಿಂದ ಕೆಳಗೆ ಕಾರೊಂದು ನಿನ್ನೆ ತಡರಾತ್ರಿ ಬಿದ್ದಿತ್ತು. ಕಾರು ಶೋಧ ಕಾರ್ಯದ ಬಳಿಕ ಇದೀಗ ಸೇತುವೆಯಿಂದ ಸುಮಾರು 50 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಕಾರಲ್ಲಿ ಮೂರು ಮಂದಿ ಇದ್ದಿರುವ ಶಂಕೆ ಇದೆ. ತೆರವು ಕಾರ್ಯಾಚರಣೆ ಮುಂದುವರಿದಿದೆ.
ಮಂಜೇಶ್ವರ – ಪುತ್ತೂರು- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿತ್ತು. ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಈ ಘಟನೆ ಬೈತಡ್ಕ ಮಸೀದಿಯ ಸಿಸಿ ಕೆಮರಾದಲ್ಲಿ ದೃಶ್ಯ ಸೆರೆಯಾಗಿದೆ. ಹೀಗಾಗಿ ಕಾರು ಬಿದ್ದಿರುವ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯ ಮುಂದುವರಿದಿತ್ತು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…