ಸುಳ್ಯ ತಾಲೂಕಿನ ಹರಿಹರ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಂದ್ರಶೇಖರ ನಂಗಾರು(35) ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ಹರಿಹರ ಅಂಗನವಾಡಿ ಬಳಿ ಬೈಕ್ ಸ್ಕಿಡ್ ಆಗಿ ಡಾಮರಿಗೆ ಬಿದ್ದಾಗ ಗಂಭೀರ ಗಾಯಗೊಂಡಿದ್ದರು. ಹಿಂಬದಿ ಸವಾರರಾಗಿದ್ದ ಚಂದ್ರಶೇಖರ್ ಅವರು ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ. ಗಂಭೀರ ಗಾಯಗೊಂಡಿದ್ದ ಅವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel