Advertisement
ಸುದ್ದಿಗಳು

ಹರಿಹರ ಪಲ್ಲತ್ತಡ್ಕ | ಬೈಕ್‌ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು |

Share

ಸುಳ್ಯ ತಾಲೂಕಿನ ಹರಿಹರ ಬಳಿ ನಡೆದ ಬೈಕ್‌ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಂದ್ರಶೇಖರ ನಂಗಾರು(35) ಮೃತಪಟ್ಟಿದ್ದಾರೆ.

ಸೋಮವಾರ ಸಂಜೆ ಹರಿಹರ ಅಂಗನವಾಡಿ ಬಳಿ ಬೈಕ್‌ ಸ್ಕಿಡ್‌ ಆಗಿ ಡಾಮರಿಗೆ ಬಿದ್ದಾಗ ಗಂಭೀರ ಗಾಯಗೊಂಡಿದ್ದರು. ಹಿಂಬದಿ ಸವಾರರಾಗಿದ್ದ ಚಂದ್ರಶೇಖರ್‌ ಅವರು ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ.  ಗಂಭೀರ ಗಾಯಗೊಂಡಿದ್ದ ಅವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ  ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ

ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…

2 minutes ago

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

7 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

7 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

7 hours ago

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…

7 hours ago

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…

7 hours ago