ಸುಳ್ಯ ತಾಲೂಕಿನ ಹರಿಹರ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಂದ್ರಶೇಖರ ನಂಗಾರು(35) ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ಹರಿಹರ ಅಂಗನವಾಡಿ ಬಳಿ ಬೈಕ್ ಸ್ಕಿಡ್ ಆಗಿ ಡಾಮರಿಗೆ ಬಿದ್ದಾಗ ಗಂಭೀರ ಗಾಯಗೊಂಡಿದ್ದರು. ಹಿಂಬದಿ ಸವಾರರಾಗಿದ್ದ ಚಂದ್ರಶೇಖರ್ ಅವರು ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ. ಗಂಭೀರ ಗಾಯಗೊಂಡಿದ್ದ ಅವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…