ಸುಳ್ಯ ತಾಲೂಕಿನ ಹರಿಹರ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಂದ್ರಶೇಖರ ನಂಗಾರು(35) ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ಹರಿಹರ ಅಂಗನವಾಡಿ ಬಳಿ ಬೈಕ್ ಸ್ಕಿಡ್ ಆಗಿ ಡಾಮರಿಗೆ ಬಿದ್ದಾಗ ಗಂಭೀರ ಗಾಯಗೊಂಡಿದ್ದರು. ಹಿಂಬದಿ ಸವಾರರಾಗಿದ್ದ ಚಂದ್ರಶೇಖರ್ ಅವರು ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ. ಗಂಭೀರ ಗಾಯಗೊಂಡಿದ್ದ ಅವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…