ಸುಳ್ಯ ತಾಲೂಕಿನ ಹರಿಹರ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಂದ್ರಶೇಖರ ನಂಗಾರು(35) ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ಹರಿಹರ ಅಂಗನವಾಡಿ ಬಳಿ ಬೈಕ್ ಸ್ಕಿಡ್ ಆಗಿ ಡಾಮರಿಗೆ ಬಿದ್ದಾಗ ಗಂಭೀರ ಗಾಯಗೊಂಡಿದ್ದರು. ಹಿಂಬದಿ ಸವಾರರಾಗಿದ್ದ ಚಂದ್ರಶೇಖರ್ ಅವರು ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ. ಗಂಭೀರ ಗಾಯಗೊಂಡಿದ್ದ ಅವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು.ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…