ಮಂಗಳೂರು ಜಿಲ್ಲೆಯ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದ. ಆಸ್ಪತ್ರೆಗೆ ದಾಖಲಾದ ಬಳಿಕ ಮಿದುಳು ನಿಷ್ಕ್ರಿಯಗೊಂಡಿದ್ದು ತಿಳಿದು ಕುಟುಂಬಸ್ಥರು ಅಂಗಾಂಗ ದಾನ ನೀಡಲು ಮುಂದಾಗಿದ್ದಾರೆ.
ಶನಿವಾರ ತಡರಾತ್ರಿ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡ ಯುವಕ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದರು. ಹೀಗಾಗಿ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…