ರಸ್ತೆಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ವೇಗವಾಗಿ ಬಂದ ದ್ವಿಚಕ್ರ ವಾಹನ ಓಡಿದ ಪರಿಣಾಮ ಆಸ್ಪತ್ರೆಯಲ್ಲಿ ಗಾಯಾಳು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮಾರದಲ್ಲಿ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ಭಾನುವಾರ ಸಂಜೆ ರಸ್ತೆ ಮೇಲೆ ಮಲಗಿದ ವ್ಯಕ್ತಿ ಮೇಲೆ ರೋಹಿತ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ಚಲಿಸಿ ರಸ್ತೆಯಲ್ಲಿ ಮಲಗಿದ್ದ ಕೃಷ್ಣಮೂರ್ತಿ ಎಂಬವರು ಗಾಯಗೊಂಡಿದ್ದರು. ವಿಡಿಯೋ ಇಲ್ಲಿದೆ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…