ರಸ್ತೆಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ವೇಗವಾಗಿ ಬಂದ ದ್ವಿಚಕ್ರ ವಾಹನ ಓಡಿದ ಪರಿಣಾಮ ಆಸ್ಪತ್ರೆಯಲ್ಲಿ ಗಾಯಾಳು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮಾರದಲ್ಲಿ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ಭಾನುವಾರ ಸಂಜೆ ರಸ್ತೆ ಮೇಲೆ ಮಲಗಿದ ವ್ಯಕ್ತಿ ಮೇಲೆ ರೋಹಿತ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ಚಲಿಸಿ ರಸ್ತೆಯಲ್ಲಿ ಮಲಗಿದ್ದ ಕೃಷ್ಣಮೂರ್ತಿ ಎಂಬವರು ಗಾಯಗೊಂಡಿದ್ದರು. ವಿಡಿಯೋ ಇಲ್ಲಿದೆ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…